25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇನ್ನೂ ಅನೇಕ ಭಾಗಗಳ ರೈತರ ಬಹುಮುಖ್ಯ ಬೇಡಿಕೆಯಾಗಿರುವ ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಕಂದಾಯ ಸಚಿವರಿಗೆ ಪ್ರಶ್ನೆಯನ್ನು ಕೇಳಿ ರೈತರಿಗೆ ಅನುಕೂಲವಾಗುವಂತೆ ಕುಮ್ಕಿ ಹಕ್ಕನ್ನು ನೀಡುವ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಕಂದಾಯ ಸಚಿವರನ್ನು ಹಾಗೂ ಮುಖ್ಯಮಂತ್ರಿಗಳನ್ನು ಶಾಸಕ ಹರೀಶ್ ಪೂಂಜರು ಒತ್ತಾಯಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!