25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇನ್ನೂ ಅನೇಕ ಭಾಗಗಳ ರೈತರ ಬಹುಮುಖ್ಯ ಬೇಡಿಕೆಯಾಗಿರುವ ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಕಂದಾಯ ಸಚಿವರಿಗೆ ಪ್ರಶ್ನೆಯನ್ನು ಕೇಳಿ ರೈತರಿಗೆ ಅನುಕೂಲವಾಗುವಂತೆ ಕುಮ್ಕಿ ಹಕ್ಕನ್ನು ನೀಡುವ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಕಂದಾಯ ಸಚಿವರನ್ನು ಹಾಗೂ ಮುಖ್ಯಮಂತ್ರಿಗಳನ್ನು ಶಾಸಕ ಹರೀಶ್ ಪೂಂಜರು ಒತ್ತಾಯಿಸಿದರು.

Related posts

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya
error: Content is protected !!