25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಮಾ 22 ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ಪದ್ಮುಂಜ ಸಿ ಎ ಬ್ಯಾಂಕ್ ರೈತ ಸಭಾಭವನದಲ್ಲಿ ಜರುಗಲಿದೆ,

ಈ ಸಮಾರಂಭಕ್ಕೆ ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿಗಳಾದ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಸಹ ಉಸ್ತುವಾರಿ ಜಯಪ್ರಸಾದ್ ಕಡಮ್ಮಾಜೆ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
error: Content is protected !!