25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya
error: Content is protected !!