September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ: ಪ್ರತಿಜ್ಜಾ ವಿಧಿ ಸ್ವೀಕಾರ, ಬಿತ್ತಿ ಪತ್ರಿಕೆ ಅನಾವರಣ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya
error: Content is protected !!