22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya
error: Content is protected !!