July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ. ಎ, ದಾರುಸ್ಸಲಾಂ ದಾವಾ ಸೆಂಟರ್ ಬೆಳ್ತಂಗಡಿ ಇದರ ಮುಖ್ಯಸ್ಥರಾದ ತ್ವಾಹ ತಂಙಳ್, ಮಸೀದಿ ಖತೀಬರಾದ ಹನೀಫ್ ಫೈಝಿ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಪದಾಧಿಕಾರಿಗಳಾದ ರಿಯಾಝ್, ಹನೀಫ್, ಇಸ್ಮಾಲಿ, ಮಹಮ್ಮದ್ ಕುದ್ರಡ್ಕ, ಶಫೀರ್ ಬೆಳ್ತಂಗಡಿ, ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Related posts

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!