24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

ಬೆಳ್ತಂಗಡಿ ತಾಲೂಕಿನ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ತಾಲೂಕಿನ ವಿವಿಧ ಭಾಗಗಳಾದ ಕುತ್ಲೂರು, ಸೋಮಂತಡ್ಕ, ಉಜಿರೆ ಹಾಗೂ ಅರಸಿನಮಕ್ಕಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಸಬ್ ಸ್ಟೇಷನ್ ಗಳಿಗೆ ಅಗತ್ಯವಿರುವ ಜಾಗಗಳನ್ನು ಇಂಧನ ಇಲಾಖೆಗೆ ಹಸ್ತಾಂತರಿಸಿದ್ದು ಸರ್ಕಾರ ಈ ಕೂಡಲೇ ಸಬ್ ಸ್ಟೇಷನ್ಗಳನ್ನು ನಿರ್ಮಿಸಲು ಟೆಂಡರ್ ಪ್ರಕ್ರಿಯೆ ನಡೆಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ ಮಾಡಲಾಯಿತು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya
error: Content is protected !!