25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

ಬೆಳ್ತಂಗಡಿ ತಾಲೂಕಿನ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ತಾಲೂಕಿನ ವಿವಿಧ ಭಾಗಗಳಾದ ಕುತ್ಲೂರು, ಸೋಮಂತಡ್ಕ, ಉಜಿರೆ ಹಾಗೂ ಅರಸಿನಮಕ್ಕಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಸಬ್ ಸ್ಟೇಷನ್ ಗಳಿಗೆ ಅಗತ್ಯವಿರುವ ಜಾಗಗಳನ್ನು ಇಂಧನ ಇಲಾಖೆಗೆ ಹಸ್ತಾಂತರಿಸಿದ್ದು ಸರ್ಕಾರ ಈ ಕೂಡಲೇ ಸಬ್ ಸ್ಟೇಷನ್ಗಳನ್ನು ನಿರ್ಮಿಸಲು ಟೆಂಡರ್ ಪ್ರಕ್ರಿಯೆ ನಡೆಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ ಮಾಡಲಾಯಿತು.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya
error: Content is protected !!