23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

ಅರಸಿನಮಕ್ಕಿ :ಬೂಡುಮುಗೇರು ಶ್ರೀಮತಿ ರತ್ನಯವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ ಇದರ ವತಿಯಿಂದ ಧನ ಸಹಾಯವನ್ನು ಮಾ. 21ರಂದು ನೀಡಲಾಯಿತು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya
error: Content is protected !!