22.7 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಅಳದಂಗಡಿ ಇದರ ನೇತೃತ್ವದಲ್ಲಿ-ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎ.11ರಂದು ಅಳದಂಗಡಿಯಲ್ಲಿ ಜರುಗಲಿರುವ ಭಜನಾ ಕಮ್ಮಟೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ ಅಜಿಲರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ರಘು ದೇವಾಡಿಗ ನಡಾಯಿ, ಕಾರ್ಯದರ್ಶಿ ಕೊರಗಪ್ಪ ಪೂಜಾರಿ ನೀರಲ್ಕೆ, ಉಪಾಧ್ಯಕ್ಷ ಇಂಧುದರ್, ಜೊತೆ ಕಾರ್ಯದರ್ಶಿ ಯಶೋಧರ ಸುವರ್ಣ ಬಿಕ್ಕಿರ, ಕಮ್ಮಟೋತ್ಸವದ ಜೊತೆ ಕಾರ್ಯದರ್ಶಿ ಆನಂದ್ ಪೂಜಾರಿ,
ಮಕ್ಕಳ ಸಮಿತಿಯ ಅಧ್ಯಕ್ಷೆ ಕು.ಶರಣ್ಯ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!