38.6 C
ಪುತ್ತೂರು, ಬೆಳ್ತಂಗಡಿ
March 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಅಳದಂಗಡಿ ಇದರ ನೇತೃತ್ವದಲ್ಲಿ-ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎ.11ರಂದು ಅಳದಂಗಡಿಯಲ್ಲಿ ಜರುಗಲಿರುವ ಭಜನಾ ಕಮ್ಮಟೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ ಅಜಿಲರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ರಘು ದೇವಾಡಿಗ ನಡಾಯಿ, ಕಾರ್ಯದರ್ಶಿ ಕೊರಗಪ್ಪ ಪೂಜಾರಿ ನೀರಲ್ಕೆ, ಉಪಾಧ್ಯಕ್ಷ ಇಂಧುದರ್, ಜೊತೆ ಕಾರ್ಯದರ್ಶಿ ಯಶೋಧರ ಸುವರ್ಣ ಬಿಕ್ಕಿರ, ಕಮ್ಮಟೋತ್ಸವದ ಜೊತೆ ಕಾರ್ಯದರ್ಶಿ ಆನಂದ್ ಪೂಜಾರಿ,
ಮಕ್ಕಳ ಸಮಿತಿಯ ಅಧ್ಯಕ್ಷೆ ಕು.ಶರಣ್ಯ ಉಪಸ್ಥಿತರಿದ್ದರು.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya
error: Content is protected !!