July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಅಳದಂಗಡಿ ಇದರ ನೇತೃತ್ವದಲ್ಲಿ-ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎ.11ರಂದು ಅಳದಂಗಡಿಯಲ್ಲಿ ಜರುಗಲಿರುವ ಭಜನಾ ಕಮ್ಮಟೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ ಅಜಿಲರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ರಘು ದೇವಾಡಿಗ ನಡಾಯಿ, ಕಾರ್ಯದರ್ಶಿ ಕೊರಗಪ್ಪ ಪೂಜಾರಿ ನೀರಲ್ಕೆ, ಉಪಾಧ್ಯಕ್ಷ ಇಂಧುದರ್, ಜೊತೆ ಕಾರ್ಯದರ್ಶಿ ಯಶೋಧರ ಸುವರ್ಣ ಬಿಕ್ಕಿರ, ಕಮ್ಮಟೋತ್ಸವದ ಜೊತೆ ಕಾರ್ಯದರ್ಶಿ ಆನಂದ್ ಪೂಜಾರಿ,
ಮಕ್ಕಳ ಸಮಿತಿಯ ಅಧ್ಯಕ್ಷೆ ಕು.ಶರಣ್ಯ ಉಪಸ್ಥಿತರಿದ್ದರು.

Related posts

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!