ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಅಳದಂಗಡಿ ಇದರ ನೇತೃತ್ವದಲ್ಲಿ-ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎ.11ರಂದು ಅಳದಂಗಡಿಯಲ್ಲಿ ಜರುಗಲಿರುವ ಭಜನಾ ಕಮ್ಮಟೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ ಅಜಿಲರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ರಘು ದೇವಾಡಿಗ ನಡಾಯಿ, ಕಾರ್ಯದರ್ಶಿ ಕೊರಗಪ್ಪ ಪೂಜಾರಿ ನೀರಲ್ಕೆ, ಉಪಾಧ್ಯಕ್ಷ ಇಂಧುದರ್, ಜೊತೆ ಕಾರ್ಯದರ್ಶಿ ಯಶೋಧರ ಸುವರ್ಣ ಬಿಕ್ಕಿರ, ಕಮ್ಮಟೋತ್ಸವದ ಜೊತೆ ಕಾರ್ಯದರ್ಶಿ ಆನಂದ್ ಪೂಜಾರಿ,
ಮಕ್ಕಳ ಸಮಿತಿಯ ಅಧ್ಯಕ್ಷೆ ಕು.ಶರಣ್ಯ ಉಪಸ್ಥಿತರಿದ್ದರು.

Related posts

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!