May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

ನಡ: ಇಲ್ಲಿಯ ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಧನ್ಯ ಕುಮಾರಿ ಮತ್ತು ಮಕ್ಕಳಿಂದ ಕೊಡುಗೆಯಾಗಿ ಬಸ್ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು.

ನೂತನ ಬಸ್ ತಂಗುದಾಣನ್ನು ಡಾ| ಪ್ರದೀಪ್ ನಾವೂರು ಆರೋಗ್ಯ ಕ್ಲಿನಿಕ್ ಉದ್ಘಾಟಿಸಿದರು.
ಈ ವೇಳೆ ನಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯ ಶೆಟ್ಟಿ
ಬೊಲ್ಲೊಟ್ಟು, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ರಾಜಶೇಖರ ಜಿ ಮೂಡಬೆಟ್ಟು, ಶಶಿಕಿರಣ್ ಜೈನ ವಕೀಲರು, ಪಂಚಾಯತ್ ಸದಸ್ಯ ಪ್ರವೀಣ್ ವಿಜಿ ಉಪಸ್ಥಿತರಿದ್ದರು.

Related posts

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya
error: Content is protected !!