22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

ನಡ: ಇಲ್ಲಿಯ ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಧನ್ಯ ಕುಮಾರಿ ಮತ್ತು ಮಕ್ಕಳಿಂದ ಕೊಡುಗೆಯಾಗಿ ಬಸ್ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು.

ನೂತನ ಬಸ್ ತಂಗುದಾಣನ್ನು ಡಾ| ಪ್ರದೀಪ್ ನಾವೂರು ಆರೋಗ್ಯ ಕ್ಲಿನಿಕ್ ಉದ್ಘಾಟಿಸಿದರು.
ಈ ವೇಳೆ ನಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯ ಶೆಟ್ಟಿ
ಬೊಲ್ಲೊಟ್ಟು, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ರಾಜಶೇಖರ ಜಿ ಮೂಡಬೆಟ್ಟು, ಶಶಿಕಿರಣ್ ಜೈನ ವಕೀಲರು, ಪಂಚಾಯತ್ ಸದಸ್ಯ ಪ್ರವೀಣ್ ವಿಜಿ ಉಪಸ್ಥಿತರಿದ್ದರು.

Related posts

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya
error: Content is protected !!