25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

ನಡ: ಇಲ್ಲಿಯ ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಧನ್ಯ ಕುಮಾರಿ ಮತ್ತು ಮಕ್ಕಳಿಂದ ಕೊಡುಗೆಯಾಗಿ ಬಸ್ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು.

ನೂತನ ಬಸ್ ತಂಗುದಾಣನ್ನು ಡಾ| ಪ್ರದೀಪ್ ನಾವೂರು ಆರೋಗ್ಯ ಕ್ಲಿನಿಕ್ ಉದ್ಘಾಟಿಸಿದರು.
ಈ ವೇಳೆ ನಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯ ಶೆಟ್ಟಿ
ಬೊಲ್ಲೊಟ್ಟು, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ರಾಜಶೇಖರ ಜಿ ಮೂಡಬೆಟ್ಟು, ಶಶಿಕಿರಣ್ ಜೈನ ವಕೀಲರು, ಪಂಚಾಯತ್ ಸದಸ್ಯ ಪ್ರವೀಣ್ ವಿಜಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya
error: Content is protected !!