September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

ನಡ: ಇಲ್ಲಿಯ ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಧನ್ಯ ಕುಮಾರಿ ಮತ್ತು ಮಕ್ಕಳಿಂದ ಕೊಡುಗೆಯಾಗಿ ಬಸ್ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು.

ನೂತನ ಬಸ್ ತಂಗುದಾಣನ್ನು ಡಾ| ಪ್ರದೀಪ್ ನಾವೂರು ಆರೋಗ್ಯ ಕ್ಲಿನಿಕ್ ಉದ್ಘಾಟಿಸಿದರು.
ಈ ವೇಳೆ ನಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ನಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯ ಶೆಟ್ಟಿ
ಬೊಲ್ಲೊಟ್ಟು, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ರಾಜಶೇಖರ ಜಿ ಮೂಡಬೆಟ್ಟು, ಶಶಿಕಿರಣ್ ಜೈನ ವಕೀಲರು, ಪಂಚಾಯತ್ ಸದಸ್ಯ ಪ್ರವೀಣ್ ವಿಜಿ ಉಪಸ್ಥಿತರಿದ್ದರು.

Related posts

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya
error: Content is protected !!