25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕುಕ್ಕೇಡಿ: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಮಾ.21 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಧನಂಜಯ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಸದಸ್ಯರಾದ ಶ್ರೀಮತಿ ಗುಣವತಿ, ಜನಾರ್ದನ ಪೂಜಾರಿ, ಶ್ರೀಮತಿ ತೇಜಸ್ವಿನಿ, ಶ್ರೀಮತಿ ಗೀತಾ, ಗೋಪಾಲ ಶೆಟ್ಟಿ, ಧನಂಜಯ, ಶ್ರೀಮತಿ ರಜನಿ, ದಿನೇಶ ಮೂಲ್ಯ, ಶ್ರೀಮತಿ ಪ್ರವೀತ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಪಾಲನ ವರದಿ ವಾಚಿಸಿದರು. ಬಿಲ್ ಕಲೆಕ್ಟರ್ ಆನಂದ ಸ್ವಾಗತಿಸಿದರು.

Related posts

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya
error: Content is protected !!