March 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

ಗುರುವಾಯನಕೆರೆ: ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ ) ಇದರ ನೇತೃತ್ವದಲ್ಲಿ ರಾಜ್ಯದ್ಯಾಂತ ಸಂಚರಿಸುತ್ತಿರುವ ನಂದಿ ರಥಯಾತ್ರೆಯನ್ನು ಗುರುವಾಯನಕೆರೆ ಶಾರದಾ ನಗರದ ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಸದಸ್ಯರು ಭವ್ಯ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ರೀತಾ. ವೈ.ಆಚಾರ್ಯ, ಕಾರ್ಯದರ್ಶಿ ಜಯಂತಿ ಎಂ. ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya
error: Content is protected !!