37.1 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya
error: Content is protected !!