March 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!