22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
error: Content is protected !!