23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!