September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya
error: Content is protected !!