ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ. ಎ, ದಾರುಸ್ಸಲಾಂ ದಾವಾ ಸೆಂಟರ್ ಬೆಳ್ತಂಗಡಿ ಇದರ ಮುಖ್ಯಸ್ಥರಾದ ತ್ವಾಹ ತಂಙಳ್, ಮಸೀದಿ ಖತೀಬರಾದ ಹನೀಫ್ ಫೈಝಿ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಪದಾಧಿಕಾರಿಗಳಾದ ರಿಯಾಝ್, ಹನೀಫ್, ಇಸ್ಮಾಲಿ, ಮಹಮ್ಮದ್ ಕುದ್ರಡ್ಕ, ಶಫೀರ್ ಬೆಳ್ತಂಗಡಿ, ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Related posts

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya
error: Content is protected !!