23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ. ಎ, ದಾರುಸ್ಸಲಾಂ ದಾವಾ ಸೆಂಟರ್ ಬೆಳ್ತಂಗಡಿ ಇದರ ಮುಖ್ಯಸ್ಥರಾದ ತ್ವಾಹ ತಂಙಳ್, ಮಸೀದಿ ಖತೀಬರಾದ ಹನೀಫ್ ಫೈಝಿ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಪದಾಧಿಕಾರಿಗಳಾದ ರಿಯಾಝ್, ಹನೀಫ್, ಇಸ್ಮಾಲಿ, ಮಹಮ್ಮದ್ ಕುದ್ರಡ್ಕ, ಶಫೀರ್ ಬೆಳ್ತಂಗಡಿ, ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Related posts

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya
error: Content is protected !!