July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ. ಎ, ದಾರುಸ್ಸಲಾಂ ದಾವಾ ಸೆಂಟರ್ ಬೆಳ್ತಂಗಡಿ ಇದರ ಮುಖ್ಯಸ್ಥರಾದ ತ್ವಾಹ ತಂಙಳ್, ಮಸೀದಿ ಖತೀಬರಾದ ಹನೀಫ್ ಫೈಝಿ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಪದಾಧಿಕಾರಿಗಳಾದ ರಿಯಾಝ್, ಹನೀಫ್, ಇಸ್ಮಾಲಿ, ಮಹಮ್ಮದ್ ಕುದ್ರಡ್ಕ, ಶಫೀರ್ ಬೆಳ್ತಂಗಡಿ, ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Related posts

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!