April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

ಬೆಳ್ತಂಗಡಿ ತಾಲೂಕಿನ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ತಾಲೂಕಿನ ವಿವಿಧ ಭಾಗಗಳಾದ ಕುತ್ಲೂರು, ಸೋಮಂತಡ್ಕ, ಉಜಿರೆ ಹಾಗೂ ಅರಸಿನಮಕ್ಕಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಸಬ್ ಸ್ಟೇಷನ್ ಗಳಿಗೆ ಅಗತ್ಯವಿರುವ ಜಾಗಗಳನ್ನು ಇಂಧನ ಇಲಾಖೆಗೆ ಹಸ್ತಾಂತರಿಸಿದ್ದು ಸರ್ಕಾರ ಈ ಕೂಡಲೇ ಸಬ್ ಸ್ಟೇಷನ್ಗಳನ್ನು ನಿರ್ಮಿಸಲು ಟೆಂಡರ್ ಪ್ರಕ್ರಿಯೆ ನಡೆಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ ಮಾಡಲಾಯಿತು.

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!