21.8 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದಲ್ಲಿ ಮಾ.22 ರಂದು ಪದವಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ಪದವಿ ವಿದ್ಯಾರ್ಥಿಗಳ “ಇನ್ನೋವೇಟರ್ಸ್” ತಂಡವು ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

ಹಲವಾರು ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹ್ಲ ಸ್ವಾಗತಿಸಿ, ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ನವ್ಯ ವಂದಿಸಿದರು. ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿ ಸುಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ, ಸಂಯೋಜಕರಾದ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya
error: Content is protected !!