27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya
error: Content is protected !!