March 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya
error: Content is protected !!