July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya
error: Content is protected !!