22 C
ಪುತ್ತೂರು, ಬೆಳ್ತಂಗಡಿ
March 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ.

ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ ದಾರಿಹೋಕ ಮಹಿಳೆಗೆ ಕೇಳಿದ್ದು ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯ ಕರವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆ ದೌಡಾಯಿಸಿದ್ದು ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ. ಸುದ್ದಿ ಉದಯ ಪತ್ರಿಕೆಗೆ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya
error: Content is protected !!