23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದಲ್ಲಿ ಮಾ.22 ರಂದು ಪದವಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ಪದವಿ ವಿದ್ಯಾರ್ಥಿಗಳ “ಇನ್ನೋವೇಟರ್ಸ್” ತಂಡವು ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

ಹಲವಾರು ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹ್ಲ ಸ್ವಾಗತಿಸಿ, ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ನವ್ಯ ವಂದಿಸಿದರು. ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿ ಸುಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ, ಸಂಯೋಜಕರಾದ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya
error: Content is protected !!