37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya
error: Content is protected !!