25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya
error: Content is protected !!