July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!