March 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ.

ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ ದಾರಿಹೋಕ ಮಹಿಳೆಗೆ ಕೇಳಿದ್ದು ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯ ಕರವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆ ದೌಡಾಯಿಸಿದ್ದು ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ. ಸುದ್ದಿ ಉದಯ ಪತ್ರಿಕೆಗೆ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya
error: Content is protected !!