23.6 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ.

ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ ದಾರಿಹೋಕ ಮಹಿಳೆಗೆ ಕೇಳಿದ್ದು ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯ ಕರವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆ ದೌಡಾಯಿಸಿದ್ದು ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ. ಸುದ್ದಿ ಉದಯ ಪತ್ರಿಕೆಗೆ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya
error: Content is protected !!