September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ಬೈಲಂಗಡಿ ಅರಮನೆಯ ಪರಿವಾರ ದೈವಗಳಾದ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವವು ಬೆಂದ್ರಾಳ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ಮಾ.21 ರಂದು ರಾತ್ರಿ ಜರುಗಿತು.

ಬೈಲಂಗಡಿ ಅರಮನೆಯ ಬೋಂಟ್ರರಾದ ಹಾರಗಂಡಿ ತಿಮ್ಮಪ್ಪ ಪೂಜಾರಿ, ಅಶೋಕ್ ಕುಮಾರ್ ಜೈನ್ ಹಳೆ ಕಕ್ಕಿಂಜೆ, ವಿಲಯದವರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!