22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ಬೈಲಂಗಡಿ ಅರಮನೆಯ ಪರಿವಾರ ದೈವಗಳಾದ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವವು ಬೆಂದ್ರಾಳ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ಮಾ.21 ರಂದು ರಾತ್ರಿ ಜರುಗಿತು.

ಬೈಲಂಗಡಿ ಅರಮನೆಯ ಬೋಂಟ್ರರಾದ ಹಾರಗಂಡಿ ತಿಮ್ಮಪ್ಪ ಪೂಜಾರಿ, ಅಶೋಕ್ ಕುಮಾರ್ ಜೈನ್ ಹಳೆ ಕಕ್ಕಿಂಜೆ, ವಿಲಯದವರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!