31.7 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದಲ್ಲಿ ಮಾ.22 ರಂದು ಪದವಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ಪದವಿ ವಿದ್ಯಾರ್ಥಿಗಳ “ಇನ್ನೋವೇಟರ್ಸ್” ತಂಡವು ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

ಹಲವಾರು ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹ್ಲ ಸ್ವಾಗತಿಸಿ, ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ನವ್ಯ ವಂದಿಸಿದರು. ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿ ಸುಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ, ಸಂಯೋಜಕರಾದ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!