22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದಲ್ಲಿ ಮಾ.22 ರಂದು ಪದವಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ಪದವಿ ವಿದ್ಯಾರ್ಥಿಗಳ “ಇನ್ನೋವೇಟರ್ಸ್” ತಂಡವು ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

ಹಲವಾರು ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹ್ಲ ಸ್ವಾಗತಿಸಿ, ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ನವ್ಯ ವಂದಿಸಿದರು. ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿ ಸುಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ, ಸಂಯೋಜಕರಾದ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!