38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!