September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.


ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ, ಉಡುಪಿ ಜಿಲ್ಲಾ ಗಣಿ ಅಧಿಕಾರಿ ಡಾ. ಹಾಜಿರಾ ಸಜಿನಿ, ಪ್ಯಾರಾ ಮೆಡಿಕಲ್ ಉಪ ಪ್ರಾಂಶುಪಾಲರಾದ ಶ್ರೀಮತಿ ಗೌತಮಿ ಶರಣ್, ಪಿ.ಯು.ಕಾಲೇಜಿನ ಉಪಪ್ರಾಂಶುಪಾಲರಾದ ತೌಫಿಕ್, ಹೈಸ್ಕೂಲ್ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ, ಪ್ಯಾರಾ ಮೆಡಿಕಲ್ ಉಪನ್ಯಾಸಕರಾದ ದಿಶಾಂತ್, ಪ್ರತಾಪ್ ಶಿಕ್ಷಕಿಯಾದ ರಮ್ಯಾ, ಕಡಬ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಂ.ಪಿ.ಯು ಸುಫ್ ಹಾಜಿ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಶಾಹಿರ್ ಉಪ್ಪಳ, ಅರೆಬಿಕ್ ವಿಭಾಗದ ಅಬ್ದುಲ್ಲ ಸಖಾಫಿ, ಪತ್ರಕರ್ತರಾದ ಕೆ.ಎನ್.ಗೌಡ, ಶರತ್ ಲೋಬೋ, ಬಿ.ಐ. ಮಹಮ್ಮದ್ ಹನೀಫ್, ಹಸೈನಾರ್ ಹಾಜಿ, ಸುಜೇತ್, ಎಕೌಂಟೆಂಟ್ ಶಬೀರ್, ಸಿದ್ದೀಕ್ .ಜಿ. ಎಚ್, ನವೀನ್, ಹಮೀದ್ ಜಿ ಡಿ , ಅರ್ಶದ್, ರಶೀದ್, ಕಾಲೇಜಿನ ಉಪನ್ಯಾಸಕರು ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!