24.8 C
ಪುತ್ತೂರು, ಬೆಳ್ತಂಗಡಿ
May 15, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

ಬೆಳ್ತಂಗಡಿ : ಕೊಯ್ಯೂರು ರಸ್ತೆ ಬಸಮೆ ಎಂಬಲ್ಲಿ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುವ ಜೀಪು ಮತ್ತು ಕೊಯ್ಯೂರು ನಿಂದ ಬೆಳ್ತಂಗಡಿಗೆ ಬರುವ ಸರಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಮಾ.23ರಂದು ನಡೆದಿದೆ.

ಜೀಪು ಚಾಲಕ ಸಂಕಪ್ಪ ಪೂಜಾರಿ (ಅಣ್ಣು ಪೂಜಾರಿ) ರವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!