25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಮಾ. 22 ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ವಹಿಸಿದರು .

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, , ಬೆಳ್ತಂಗಡಿ ಬಿಜೆಪಿಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, , ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೆಂಕ್ಯಾರ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮಂಜ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ.ಪಾಂಜಾಳ, ನಿರ್ದೇಶಕರಾದ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ಶೀಲಾವತಿ, ಉದಯ ಬಿ.ಕೆ, ದಿನೇಶ್ ನಾಯ್ಕ, ಶಾರಾದ ಆರ್ ರೈ., ಪ್ರಭಾಕರ ಗೌಡ, ಪ್ರಸಾದ್ ಎ‌. ಹಾಗೂ ಚಂದನ್ ಕುಮಾರ್ , ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಮಡಿವಾಳ, ಪಿಲಿಗೂಡು ಹಾಗೂ ಬುಳೇರಿ ಮುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಪೂರ್ವಿ ವಂದೆ ಮಾತರಂ ಗೀತೆ ಹಾಡಿದರು. ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸ್ವಾಗತಿಸಿ, ಯತೀಶ್ ಶೆಟ್ಟಿ ಪಣೆಕ್ಕರ ನಿರೂಪಿಸಿದರು.

Related posts

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya
error: Content is protected !!