25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆ

ನಿಡ್ಲೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆಯಾಗಿದ್ದಾರೆ.


ಸಂಘದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ದ. ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ವಾಣಿ ಪಿ.ಯು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮಹಾಬಲ ಗೌಡ ರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya
error: Content is protected !!