23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆ

ನಿಡ್ಲೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆಯಾಗಿದ್ದಾರೆ.


ಸಂಘದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ದ. ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya
error: Content is protected !!